ದೇವರ ಮತ್ತು ಧರ್ಮದ ಅತ್ಯಂತ ಶ್ರೇಷ್ಠ ಗುರಿ

ಯುದ್ಧವಿಲ್ಲದ [ಪ್ರೀತಿಯ] ಜಗತ್ತು, ಮತ್ತು ನೈತಿಕತೆಯ ಜೀವನವನ್ನು ನಡೆಸುವ ಜಗತ್ತು, ಎಂಬವುಗಳೇ ದೇವರು ಮತ್ತು ಧರ್ಮದ ಪರಮ ಶ್ರೇಷ್ಠ ಗುರಿಗಳಾಗಿವೆ ಎಂಬುವುದರಲ್ಲಿ ಸಂಶಯ ಇರಲಾರದು. ಮೊದಲೇ ವಿವರಿಸಿರುವ ಆ ಧರ್ಮದ ಸಾರಕ್ಕೆ ಹೆಚ್ಚು ಒತ್ತು ಕೊಟ್ಟಲ್ಲಿ ಅದನ್ನು ಮಾನವರಿಗೆ ಪಡೆಯಬಹುದಾಗಿದೆ. ಈ ರೀತಿಯಲ್ಲಿ ಜೀವಿಸಲು ಕಠಿಣ ಪರಿಶ್ರಮ ಎನೂ[…]

Continue reading …

ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡ ಕಾಣಿಸುವ ಸ್ಥಳಗಳು

ಉತ್ತಮರನ್ನು ಅಧಮರನ್ನಾಗಿ ಮಾಡುವಲ್ಲಿ, ಆದರೆ ಆ ರಹಸ್ಯ ಕೆಲಸವು ಜನರಿಗೆ ‘ಸಹಜ’ ಎಂದು ತೋರುವ ರೀತಿಯಲ್ಲಿ ಮಾತ್ರ ಆ ಪ್ರಾಚೀನ ವಾಮಚಾರವು ಈ ಜಗತ್ತಿನಲ್ಲಿ ಬದಲಾವಣೆಯನ್ನು ತರುತ್ತಿರುವುದು. ಅದು ಅನೈತಿಕ ಕಾಮದ ಆಸೆಯನ್ನು ಹೆಚ್ಚಿಸುತ್ತಾ ಹೋಗುವುದು ಮತ್ತು ಎಲ್ಲರೂ ಇತರ ಧರ್ಮದ ದೇವರನ್ನು ಧ್ವೇಷಿಸುವಂತೆ ಮಾಡಿ, ಆ ಧ್ವೇಷ[…]

Continue reading …

ಸಮಾಜ ಬಂಧು

ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]

Continue reading …

ಮಕ್ಕಳು, ಜಾತೀಯತೆ, ಮತ್ತು ಧರ್ಮಾಂಧತೆ

ಪ್ರಾಚೀನ ವಾಮಾಚಾರದ ರಹಸ್ಯಗಳ ವಿಚಾರವಾಗಿ ಇನ್ನೊಂದು ವಿಚಾರವನ್ನು ಕೂಡಾ ಇಲ್ಲಿ ತಿಳಿದಿರುವುದು ಉತ್ತಮ ಎಂದು ನನಗನಿಸುವುದು. ಮಾನವನ ಜೀವನದ ಬಾಲ್ಯದ ಕಾಲವು, ಅಂದರೆ,  ಹನ್ನೆರಡು ವರುಷಗಳೊಳಗಿನ ಕಾಲದಲ್ಲೇ ಎಲ್ಲರೂ ಜಾತೀಯತೆಯನ್ನೂ, ಧರ್ಮಾಂಧತೆಯನ್ನೂ  ಪಡೆದಿರುವರು!!!! ಅನಂತರ ಹೆಚ್ಚುವ ಜಾತೀಯತೆ ಮತ್ತು ಧರ್ಮಾಂಧತೆಯು ಅವರೇ  ಮಕ್ಕಳಾಗಿರುವಾಗ ಮಾಡಿಟ್ಟ ಆ ಬಾಲ್ಯದ ಜಾತೀಯತೆ[…]

Continue reading …

ಇದುವರೆಗಿನ ಧರ್ಮದ ವಿವರಣೆ

ಇದುವರೆಗೂ ಧರ್ಮಗಳು ಆಚಾರ ಮತ್ತು ನಂಬಿಕೆಗಳ ಪೊದೆಗಳಂತೆ ಬಿಂಬಿಸಲ್ಪಟ್ಟವು!!! ಜಗತ್ತಿನ ಯಾವುದೇ ಮೂಲೆಗೆ ಹೋದರೂ ಮತ್ತು ಯಾವ ಧರ್ಮವೇ ಆದರೂ, ಆಯಾ ಧರ್ಮದಲ್ಲಿ ಅದರದ್ದೇ ಆದ ನಂಬಿಕೆಗಳು ಮತ್ತು ಆಚಾರಗಳಿವೆ. ಈ ಧರ್ಮಗಳು ಇತರ ಧರ್ಮಗಳಿಂದ ಪ್ರತ್ಯೇಕತೆಯನ್ನು ಹಾಗೂ ಶ್ರೇಷ್ಠತೆಯನ್ನು ಪಡೆಯಲು, ಅವರದ್ದೇ ಆದ ನಂಬಿಕೆಗಳು ಮತ್ತು ಆಚಾರಗಳನ್ನು[…]

Continue reading …

ಪರಿಚಯ – ಮುಖ್ಯ ವಿಚಾರಗಳು

ಪರಿಚಯ ಓಂದೇವ ಅವರು ಬರೋಬ್ಬರಿ ಹದಿನೈದು ವರ್ಷಗಳಷ್ಟು ಸುಧೀರ್ಘ ಕಾಲ ಸೂಕ್ಷ್ಮದ ಬೇಹುಗಾರಿಕೆಯನ್ನು ಮಾಡಿರುವರು. ಆ ಒಟ್ಟು ಹದಿನೈದು ವರುಷಗಳಲ್ಲಿ ಹೆಚ್ಚು ಕಡಿಮೆ ಏಳೆಂಟು ವರುಷಗಳು ಕಳೆದ ನಂತರದಲ್ಲಿ ಮಾತ್ರವೇ ಅವರು ಅದರ ಕುರಿತಾಗಿ ಬರೆಯಲು ಆರಂಭಿಸಿರುವುದು. ನಾವು ಅವರ ಬರಹಗಳನ್ನು ಈ ಜಾಲತಾಣದಲ್ಲಿ ಪ್ರಸ್ತುತಪಡಿಸುವಾಗ, ಅವರ ಆ[…]

Continue reading …