ದೇವರು ಸೈತಾನ ಮತ್ತು ಮಹಾತ್ಮ

ಮೊದಲು ನಾವು ದೇವರು ಮತ್ತು ಸೈತಾನ ಎಂದರೆ ಏನು ಎಂಬುವುದನ್ನು ತಿಳಿಯಬೇಕು. ದೇವರು ಮತ್ತು ಸೈತಾನ ಇಬ್ಬರಿಗೂ ಶಕ್ತಿ ಇವೆ. ದೇವರ ಶಕ್ತಿ ಬಹಳ ಹೆಚ್ಚು ಎಂದು ಹೇಳಬಹುದೇ ಹೊರತು ಮಾನವನ ಜೀವನದಲ್ಲಿ ಭಕ್ತರ ಕಷ್ಟಗಳನ್ನು ಪರಿಹರಿಸುವಲ್ಲಿ ದೇವರ ಆ ನೇರ ಪ್ರಭಾವವು ಕಾಣಿಸದಾದಾಗ ಮತ್ತು ಇತರ ದುಷ್ಟಶಕ್ತಿಗಳೂ[…]

Continue reading …

ಪರಿಹಾರ ಮಾರ್ಗಕ್ಕೆ ಇರುವ ಕೆಲವು ತಡೆಗಳು

ಈ ಜಗತ್ತು ಆ ಪ್ರಾಚೀನ ವಾಮಾಚಾರದ ಕೈಯೊಳಗೆ ಸಿಕ್ಕಿಕೊಂಡಿರುವುದನ್ನು ನಾನು ಹಲವು ರೀತಿಯಲ್ಲಿ ತೋರಿಸಿಕೊಡುವ ಪ್ರಯತ್ನವನ್ನು ಮಾಡಿದ್ದೇನೆ. ನಾನು ಬರೇ ತರ್ಕವನ್ನು ಉಪಯೋಗಿಸಿಲ್ಲ, ಬದಲು, ಸಾರ್ವತ್ರಿಕ ಸತ್ಯದ ಹಿನ್ನೆಲೆಯ ತರ್ಕವನ್ನು ಎಲ್ಲಾ ಕಡೆಯೂ ಉಪಯೋಗಿಸಿರುವುದು ಎಂದು ತಿಳಿಯಬೇಕು.  ಆ ರೀತಿಯನ್ನೇ ಅವಲಂಭಿಸಿ ಸತ್ಯವನ್ನು ತಿಳಿಸುವ ನನ್ನ ಕರ್ತವ್ಯವನ್ನು ನಾನು[…]

Continue reading …

ನೇರ ಪ್ರಶ್ನೆಗಳು

ಸ್ವಧರ್ಮ ಅಥವಾ ವ್ಯಕ್ತಿಧರ್ಮ ಮತ್ತು ಸಾಮಾಜಿಕ ಧರ್ಮ ಎಂದು ಬೇರೆ ಬೇರೆ ಇವೆಯೇ? ಉತ್ತರ- ಧರ್ಮ ಎಂಬ ಶಬ್ಧವು ನಿಸ್ವಾರ್ಥತೆ ಭಾವನೆಯನ್ನು ಪ್ರಕಟಗೊಳಿಸುವುದು. ‘ಸ್ವ’ ಧರ್ಮ ಅಥವಾ ವ್ಯಕ್ತಿ ಧರ್ಮ ಎಂದು ಹೇಳುವಾಗ ಅಲ್ಲಿ ‘ಸ್ವ’ ಎಂಬುವುದು, ಸ್ವಾರ್ಥ ಅಥವಾ ಒಬ್ಬ ವ್ಯಕ್ತಿಯು ತನ್ನ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಆಲೋಚನೆ[…]

Continue reading …

ಪ್ರಶ್ನೋತ್ತರಗಳು

ದೇವರು, ಧರ್ಮ, ನಂಬಿಕೆ, ಆಚಾರ, ಮತ್ತು ಆಧ್ಯಾತ್ಮ ಇವುಗಳ ಹಿನ್ನೆಲೆಯಲ್ಲಿ ನಿಮ್ಮ ನಿಲುವನ್ನು ಸ್ಪಷ್ಟಪಡಿಸಬಹುದೇ? ನಾನು ಆಚಾರ, ನಂಬಿಕೆಗಳು ಯಾರಿಗೂ ಬೇಡ ಎಂದೆಲ್ಲಾ ಹೇಳುವುದಿಲ್ಲ. ಯಾವೆಲ್ಲಾ ಆಚಾರ ನಂಬಿಕೆಗಳು ಮಾನವರನ್ನು ತಮ್ಮೊಳಗೆ ಬೇರ್ಪಡಿಸುವವೋ, ಮತ್ತು ಮಾನವೀಯತೆಯೇ ಇಲ್ಲದವುಗಳಾಗಿರುವವೋ, ಅವುಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಹೇಳುವೆನು ಅಷ್ಟೆ. ಅನ್ಯಗ್ರಹಜೀವಿಗಳ ಶಿಲಾಯುಗದಿಂದಲೇ[…]

Continue reading …

ಓಂದೇವ ಕಿರುನುಡಿಗಳು

ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯೇ ದೇವರು. ಇದಕ್ಕಿಂತ ಮೇಲೆ ದೇವ ಸ್ವಭಾವವಿಲ್ಲ, ಮತ್ತು ಇದಕ್ಕಿಂತ ಕಡಿಮೆ ದೇವ ಸ್ವಭಾವ ಆಗುವುದಿಲ್ಲ. ಹಲವು ಸಲ ಚಿಂತಿಸಿದಲ್ಲಿ ನಿಮಗೆ ಸತ್ಯವು ದೊರಕಲೂಬಹುದು, ಆದರೆ ಜೀವನ ಪೂರ್ತಿ ಯಾವುದನ್ನಾದರೂ ನಂಬಿದಲ್ಲಿ ಆ ನಂಬಿಕೆ ಮಾತ್ರ ಉಳಿಯುವುದು ಹೊರತು ಅದು ಸತ್ಯವನ್ನು ತರಲಾರದು. ನಿಜವಾಗಿಯೂ[…]

Continue reading …

ಮಹಾತ್ಮರ ಜೀವನ

ಸಂಸಾರದ ತ್ಯಾಗವು ಅನಿವಾರ್ಯವಾಗಿರುವುದು ಸನ್ಯಾಸಿಗಳಿಗೆ ಎಂದು ಶಾಸ್ತ್ರವು ಹೇಳುವುದು. ಯಾಕೆಂದರೆ ಆತನು ತನ್ನ ಅಸ್ತಿತ್ವವನ್ನು ಸೂಕ್ಷ್ಮ ಲೋಕದಲ್ಲಿ ಎಂದೆಂದಿಗಾಗಿ ಇಲ್ಲವಾಗಿಸುವ ಪ್ರಯತ್ನದಲ್ಲಿರುವನು, ಅದಕ್ಕಾಗಿ ಆತನು ಎಲ್ಲವನ್ನೂ ತ್ಯಜಿಸಬೇಕಾಗಿದೆ. ಆದರೆ, ಮಹಾತ್ಮರಾಗಬೇಕಾದರೆ, ಜನರು ಸಾಮಾನ್ಯವಾಗಿ ತಪ್ಪಾಗಿ ತಿಳಿದಿರುವಂತೆ, ಸರ್ವವನ್ನೂ ತ್ಯಾಗಮಾಡಬೇಕಾಗಿಲ್ಲ. ಮಹಾತ್ಮನು ಸಂಸಾರದಲ್ಲಿದ್ದೇ ಮನೋ ಪರಿಶುದ್ದಗೊಳಿಸುವ ಹಿನ್ನೆಲೆಯಲ್ಲಿ, ಆ ಶಾಂತಿಯ[…]

Continue reading …