ಈ ಮಾನವ ಜೀವನವನ್ನು ಪರಿಶೀಲಿಸಿದಾಗ ನಮಗೆ ಅದರಲ್ಲಿ ಎರಡು ಭಾಗಗಳನ್ನು ಕಾಣಬಹುದಾಗಿದೆ. ಅವುಗಳಲ್ಲಿ ಒಂದು ವ್ಯಕ್ತಿಜೀವನ ಮತ್ತು ಇನ್ನೊಂದು ಸುಖಜೀವನ. ವ್ಯಕ್ತಿಜೀವನದಲ್ಲಿ ಆತನು ಆತ್ಮೀಯ ಸಂಬಂಧವನ್ನು ಹೆಚ್ಚಿಸಿ ಮತ್ತು ಶಾಂತಿಯನ್ನು ಹೆಚ್ಚಿಸಿ, ತನ್ನ ಜೀವನದ ಹೆಚ್ಚಿನ ಕಾಲವನ್ನೂ ಆನಂದದಲ್ಲಿ ಜೀವಿಸುವನು. ಆದರೆ, ಇನ್ನೊಂದು ಭಾಗದ ಜೀವನವಾದ ಆ ಸುಖಜೀವನದಲ್ಲಿ[…]
Category: ಧರ್ಮಗಳ ಹಿಂದಿರುವ ಕರಾಳ ಹಸ್ತಗಳು
ಸಾಮಾಜಿಕ ಜೀವನದಲ್ಲಿ ನಂಬಿಕೆಯ ಪಾತ್ರ
ಸಾಮಾಜಿಕ ಜೀವನದಲ್ಲಿ ನಂಬಿಕೆಯು ದೊಡ್ಡ ಪಾತ್ರವಹಿಸುವುದೆಂದು ಹೆಚ್ಚಿನವರೂ ತಿಳಿದುಕೊಂಡಿರುವರು, ಆದರೆ, ಅದು ಯಾವ ಪಾತ್ರವೂ ವಹಿಸಿಲ್ಲ!! ಸಾಮಾಜಿಕ ಜೀವನದಲ್ಲಿ, ಪೊಲೀಸ್ ಅಧಿಕಾರಿಗಳಾಗಲೀ, ನ್ಯಾಯಾಧೀಶರಾಗಲೀ, ಯಾರ ಮಾತನ್ನು ನಂಬಿಕೆಯ ಹಿನ್ನೆಲೆಯಲ್ಲಿ ಸ್ವೀಕರಿಸುವುದಿಲ್ಲ. ಅವರು ತನಿಕೆ ಮತ್ತು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮಾತ್ರ ನಿಗಮನಕ್ಕೆ ಬರುವರು. ಇದು ಸಮಾಜದ ತೊಂಬತ್ತು ಶೇಕಡ ಭಾಗವನ್ನೂ[…]
ಸಾಮಾಜಿಕ ನ್ಯಾಯವೇ ಧರ್ಮದ ಮೊದಲ ಗುರಿ
ಸಜ್ಜನರನ್ನು ರಕ್ಷಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು ಧರ್ಮ, ಎಂದು ಧರ್ಮ ಗ್ರಂಥಗಳು ಹೇಳುವವು. ಇಲ್ಲಿ ಬಹಳ ಮುಖ್ಯ ವಿಚಾರ ಒಂದನ್ನು ನಾವು ತಿಳಿದಿರಬೇಕಾಗಿದೆ. ಸಜ್ಜನರನ್ನು ರಕ್ಷಿಸುವುದು ಅಥವಾ ಪ್ರೋತ್ಸಾಹಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು, ಆ ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯ ಮಾನದಂಡದ ಹಿನ್ನೆಲೆಯಲ್ಲೇ ನಡೆಯುವವು ಎಂದು ತಿಳಿಯಬೇಕಾಗಿದೆ. ಅಂದರೆ,[…]
ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯ ಅನುಷ್ಠಾನವೇ ಧರ್ಮ
ನಮಗೆ ಎಲ್ಲರಿಗೂ ಧರ್ಮದ ಉದ್ದೇಶವೇನೆಂದು ತಿಳಿದಿದೆ. ಧರ್ಮದ ಕಾರ್ಯವನ್ನು, ಮುಖ್ಯವಾಗಿ, ಎರಡಾಗಿ ವಿಭಾಗಿಸಬಹುದು. ಅವುಗಳು ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿವೆ. ಸಾಮಾಜಿಕವಾಗಿ ಧರ್ಮದ ಕೆಲಸವು, ಸಮಾಜದಲ್ಲಿ ಒಳಿತು ಮಾಡುವವರನ್ನು ಪ್ರೋಹ್ಸಾಹಿಸುವುದು ಮತ್ತು ಕಿಡಿಗೇಡಿಗಳನ್ನು ನಿಯಂತ್ರಿಸುವುದು, ಆಧ್ಯಾತ್ಮಿಕವಾಗಿ ಅದರ ಕೆಲಸವು ಸದ್ಗತಿ, ಮೋಕ್ಷ ಮಾರ್ಗಗಳನ್ನು ತಿಳಿಸಿಕೊಡುವುದು ಆಗಿದೆ. ಅಂದರೆ ಎರಡು ಕಡೆಯೂ[…]
ಪ್ರಾಚೀನ ವಾಮಾಚಾರದ ರಹಸ್ಯಕ್ಕೆ ಕಾರಣ
ಎಲ್ಲಾ ಧರ್ಮ, ಪಂಥಗಳಲ್ಲೂ ಆ ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡವಿರುವುದನ್ನು ತಿಳಿಯುವುದಕ್ಕಾಗಿ ಧರ್ಮ ಮತ್ತು ದೇವರುಗಳ ಇದುವರೆಗಿನ ವಿವರಣೆ ಹಾಗೂ ದೃಷ್ಠಿಕೋನವನ್ನು ಮೊದಲು ಸ್ವಲ್ಪ ವಿವರವಾಗಿ ತಿಳಿಯಬೇಕಾಗಿದೆ. ಅದಕ್ಕೂ ಮೊದಲು ಈ ಪ್ರಾಚೀನ ವಾಮಾಚಾರವು ಇದುವರೆಗೂ ಯಾರ ಕಣ್ಣಿಗೂ ಬೀಳದಿರಲು ಕಾರಣವೇನೆಂದು ನೋಡೋಣ. ಆ ಸೂಕ್ಷ್ಮ ವಲಯದಲ್ಲಿ ಕೇಳಿಸುವ[…]
ಮನುಷ್ಯರ ತಪ್ಪು – ಧರ್ಮದ ತಪ್ಪು
ಧರ್ಮ, ಪಂಥಗಳಲ್ಲಿ ಒಳ್ಳೆಯವರು ಯಾರೂ ಜೀವಿಸಿಲ್ಲ ಎಂದು ಯಾರೂ ಹೇಳುವುದಿಲ್ಲ. ಎಷ್ಟೊ ಮಹಾತ್ಮರು ಧರ್ಮ, ಪಂಥಗಳೊಳಗಿದ್ದು ಜೀವಿಸಿರುವರು. ಅವರಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿರುವ ಎಷ್ಟೋ ಮಹಾತ್ಮರನ್ನೂ ನಮಗೆ ತಿಳಿದಿದೆ. ಆದರೆ ನೆನಪಿರಲಿ, ಒಂದು ಧರ್ಮವೆಂದರೆ ಅದು ಬೆರೆಳೆಣಿಕೆಯ ಮಹಾತ್ಮರು ಮಾತ್ರವಲ್ಲ, ಅದು, ಆ ಧರ್ಮ, ಪಂಥಗಳಲ್ಲಿ ಜೀವಿಸುವ ಎಲ್ಲಾ[…]