ಸಜ್ಜನರನ್ನು ರಕ್ಷಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು ಧರ್ಮ, ಎಂದು ಧರ್ಮ ಗ್ರಂಥಗಳು ಹೇಳುವವು. ಇಲ್ಲಿ ಬಹಳ ಮುಖ್ಯ ವಿಚಾರ ಒಂದನ್ನು ನಾವು ತಿಳಿದಿರಬೇಕಾಗಿದೆ. ಸಜ್ಜನರನ್ನು ರಕ್ಷಿಸುವುದು ಅಥವಾ ಪ್ರೋತ್ಸಾಹಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು, ಆ ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯ ಮಾನದಂಡದ ಹಿನ್ನೆಲೆಯಲ್ಲೇ ನಡೆಯುವವು ಎಂದು ತಿಳಿಯಬೇಕಾಗಿದೆ. ಅಂದರೆ,[…]
Category: ಧರ್ಮಗಳ ಹಿಂದಿರುವ ಕರಾಳ ಹಸ್ತಗಳು
ಮಹಾತ್ಮರ ರೀತಿ
ನಂಬಿಕೆಯ ಆರಾಧನೆಗಳಲ್ಲಿ ಮತ್ತು ಧಾರ್ಮಿಕ ಅನುಷ್ಠಾನಗಳಲ್ಲಿ ಶ್ರೇಷ್ಠ ರೀತಿಯು ಯಾವುದು ಎಂದು ಕೇಳಿದರೆ, ಸಾಮಾನ್ಯವಾಗಿ ಎಲ್ಲರೂ ಇದಕ್ಕೆ “ನಮ್ಮದು” ಎಂದು ಉತ್ತರ ಕೊಡುವರು. ಹೇಗೆ ಎಂದು ಕೇಳಿದರೆ ಅದಕ್ಕೆ ಎಲ್ಲಾ ಧರ್ಮ, ಪಂಥಗಳ ಜನರೂ “ಅದು ನಮ್ಮ ನಮ್ಮ ನಂಬಿಕೆ” ಎಂದು ಹೇಳುವರು. ಮುಂದಿನ ಪ್ರಶ್ನೆ ನಿಂತು ಹೋಗುವುದು.[…]
ಸಾಮಾಜಿಕ ಜೀವನದಲ್ಲಿ ನಂಬಿಕೆಯ ಪಾತ್ರ
ಸಾಮಾಜಿಕ ಜೀವನದಲ್ಲಿ ನಂಬಿಕೆಯು ದೊಡ್ಡ ಪಾತ್ರವಹಿಸುವುದೆಂದು ಹೆಚ್ಚಿನವರೂ ತಿಳಿದುಕೊಂಡಿರುವರು, ಆದರೆ, ಅದು ಯಾವ ಪಾತ್ರವೂ ವಹಿಸಿಲ್ಲ!! ಸಾಮಾಜಿಕ ಜೀವನದಲ್ಲಿ, ಪೊಲೀಸ್ ಅಧಿಕಾರಿಗಳಾಗಲೀ, ನ್ಯಾಯಾಧೀಶರಾಗಲೀ, ಯಾರ ಮಾತನ್ನು ನಂಬಿಕೆಯ ಹಿನ್ನೆಲೆಯಲ್ಲಿ ಸ್ವೀಕರಿಸುವುದಿಲ್ಲ. ಅವರು ತನಿಕೆ ಮತ್ತು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮಾತ್ರ ನಿಗಮನಕ್ಕೆ ಬರುವರು. ಇದು ಸಮಾಜದ ತೊಂಬತ್ತು ಶೇಕಡ ಭಾಗವನ್ನೂ[…]
ಪುರಾಣ ಸೃಷ್ಟಿಕರ್ತ ಮತ್ತು ಸ್ವಭಾವ ಸೃಷ್ಟಿಕರ್ತ
ಈ ವಿಷಯವಾಗಿ ವಿವರಣೆಯನ್ನು ಮೊದಲೇ ಕೊಟ್ಟಿದ್ದೇನೆ. ಇನ್ನು, ಉದಾಹರಣೆಯ ಸಹಾಯದಿಂದ ಸ್ಪಷ್ಟಪಡಿಸಲು ಪ್ರಯತ್ನಿಸಬಹುದು. ನಾವು ಯಾರೂ ಮಾವಿನ ಹಣ್ಣನ್ನ ಸೇಬು ಹಣ್ಣು ಎಂದು ಹೇಳುವುದಿಲ್ಲ, ಅದೇ ರೀತಿ ಸೇಬು ಹಣ್ಣನ್ನು ಮಾವಿನ ಹಣ್ಣೆಂದು ಹೇಳುವುದಿಲ್ಲ. ಅದೇ ರೀತಿ, ದೇವರನ್ನು ಸೈತಾನನೆಂದು ಹೇಳುವುದಿಲ್ಲ, ಮತ್ತು ಸೈತಾನನನ್ನು ದೇವರೆಂದೂ ಹೇಳುವುದಿಲ್ಲ. ಇನ್ನು,[…]
ದೇವರ ಮತ್ತು ಧರ್ಮದ ಅತ್ಯಂತ ಶ್ರೇಷ್ಠ ಗುರಿ
ಯುದ್ಧವಿಲ್ಲದ [ಪ್ರೀತಿಯ] ಜಗತ್ತು, ಮತ್ತು ನೈತಿಕತೆಯ ಜೀವನವನ್ನು ನಡೆಸುವ ಜಗತ್ತು, ಎಂಬವುಗಳೇ ದೇವರು ಮತ್ತು ಧರ್ಮದ ಪರಮ ಶ್ರೇಷ್ಠ ಗುರಿಗಳಾಗಿವೆ ಎಂಬುವುದರಲ್ಲಿ ಸಂಶಯ ಇರಲಾರದು. ಮೊದಲೇ ವಿವರಿಸಿರುವ ಆ ಧರ್ಮದ ಸಾರಕ್ಕೆ ಹೆಚ್ಚು ಒತ್ತು ಕೊಟ್ಟಲ್ಲಿ ಅದನ್ನು ಮಾನವರಿಗೆ ಪಡೆಯಬಹುದಾಗಿದೆ. ಈ ರೀತಿಯಲ್ಲಿ ಜೀವಿಸಲು ಕಠಿಣ ಪರಿಶ್ರಮ ಎನೂ[…]
ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡ ಕಾಣಿಸುವ ಸ್ಥಳಗಳು
ಉತ್ತಮರನ್ನು ಅಧಮರನ್ನಾಗಿ ಮಾಡುವಲ್ಲಿ, ಆದರೆ ಆ ರಹಸ್ಯ ಕೆಲಸವು ಜನರಿಗೆ ‘ಸಹಜ’ ಎಂದು ತೋರುವ ರೀತಿಯಲ್ಲಿ ಮಾತ್ರ ಆ ಪ್ರಾಚೀನ ವಾಮಚಾರವು ಈ ಜಗತ್ತಿನಲ್ಲಿ ಬದಲಾವಣೆಯನ್ನು ತರುತ್ತಿರುವುದು. ಅದು ಅನೈತಿಕ ಕಾಮದ ಆಸೆಯನ್ನು ಹೆಚ್ಚಿಸುತ್ತಾ ಹೋಗುವುದು ಮತ್ತು ಎಲ್ಲರೂ ಇತರ ಧರ್ಮದ ದೇವರನ್ನು ಧ್ವೇಷಿಸುವಂತೆ ಮಾಡಿ, ಆ ಧ್ವೇಷ[…]