ನಮಗೆ ಎಲ್ಲರಿಗೂ ಧರ್ಮದ ಉದ್ದೇಶವೇನೆಂದು ತಿಳಿದಿದೆ. ಧರ್ಮದ ಕಾರ್ಯವನ್ನು, ಮುಖ್ಯವಾಗಿ, ಎರಡಾಗಿ ವಿಭಾಗಿಸಬಹುದು. ಅವುಗಳು ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿವೆ. ಸಾಮಾಜಿಕವಾಗಿ ಧರ್ಮದ ಕೆಲಸವು, ಸಮಾಜದಲ್ಲಿ ಒಳಿತು ಮಾಡುವವರನ್ನು ಪ್ರೋಹ್ಸಾಹಿಸುವುದು ಮತ್ತು ಕಿಡಿಗೇಡಿಗಳನ್ನು ನಿಯಂತ್ರಿಸುವುದು, ಆಧ್ಯಾತ್ಮಿಕವಾಗಿ ಅದರ ಕೆಲಸವು ಸದ್ಗತಿ, ಮೋಕ್ಷ ಮಾರ್ಗಗಳನ್ನು ತಿಳಿಸಿಕೊಡುವುದು ಆಗಿದೆ. ಅಂದರೆ ಎರಡು ಕಡೆಯೂ[…]
Category: ಧರ್ಮಗಳ ಹಿಂದಿರುವ ಕರಾಳ ಹಸ್ತಗಳು
ಪ್ರಾಚೀನ ವಾಮಾಚಾರದ ರಹಸ್ಯಕ್ಕೆ ಕಾರಣ
ಎಲ್ಲಾ ಧರ್ಮ, ಪಂಥಗಳಲ್ಲೂ ಆ ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡವಿರುವುದನ್ನು ತಿಳಿಯುವುದಕ್ಕಾಗಿ ಧರ್ಮ ಮತ್ತು ದೇವರುಗಳ ಇದುವರೆಗಿನ ವಿವರಣೆ ಹಾಗೂ ದೃಷ್ಠಿಕೋನವನ್ನು ಮೊದಲು ಸ್ವಲ್ಪ ವಿವರವಾಗಿ ತಿಳಿಯಬೇಕಾಗಿದೆ. ಅದಕ್ಕೂ ಮೊದಲು ಈ ಪ್ರಾಚೀನ ವಾಮಾಚಾರವು ಇದುವರೆಗೂ ಯಾರ ಕಣ್ಣಿಗೂ ಬೀಳದಿರಲು ಕಾರಣವೇನೆಂದು ನೋಡೋಣ. ಆ ಸೂಕ್ಷ್ಮ ವಲಯದಲ್ಲಿ ಕೇಳಿಸುವ[…]
ಮನುಷ್ಯರ ತಪ್ಪು – ಧರ್ಮದ ತಪ್ಪು
ಧರ್ಮ, ಪಂಥಗಳಲ್ಲಿ ಒಳ್ಳೆಯವರು ಯಾರೂ ಜೀವಿಸಿಲ್ಲ ಎಂದು ಯಾರೂ ಹೇಳುವುದಿಲ್ಲ. ಎಷ್ಟೊ ಮಹಾತ್ಮರು ಧರ್ಮ, ಪಂಥಗಳೊಳಗಿದ್ದು ಜೀವಿಸಿರುವರು. ಅವರಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿರುವ ಎಷ್ಟೋ ಮಹಾತ್ಮರನ್ನೂ ನಮಗೆ ತಿಳಿದಿದೆ. ಆದರೆ ನೆನಪಿರಲಿ, ಒಂದು ಧರ್ಮವೆಂದರೆ ಅದು ಬೆರೆಳೆಣಿಕೆಯ ಮಹಾತ್ಮರು ಮಾತ್ರವಲ್ಲ, ಅದು, ಆ ಧರ್ಮ, ಪಂಥಗಳಲ್ಲಿ ಜೀವಿಸುವ ಎಲ್ಲಾ[…]
ಸಮಾಜ ಬಂಧು
ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]
ಮಕ್ಕಳು, ಜಾತೀಯತೆ, ಮತ್ತು ಧರ್ಮಾಂಧತೆ
ಪ್ರಾಚೀನ ವಾಮಾಚಾರದ ರಹಸ್ಯಗಳ ವಿಚಾರವಾಗಿ ಇನ್ನೊಂದು ವಿಚಾರವನ್ನು ಕೂಡಾ ಇಲ್ಲಿ ತಿಳಿದಿರುವುದು ಉತ್ತಮ ಎಂದು ನನಗನಿಸುವುದು. ಮಾನವನ ಜೀವನದ ಬಾಲ್ಯದ ಕಾಲವು, ಅಂದರೆ, ಹನ್ನೆರಡು ವರುಷಗಳೊಳಗಿನ ಕಾಲದಲ್ಲೇ ಎಲ್ಲರೂ ಜಾತೀಯತೆಯನ್ನೂ, ಧರ್ಮಾಂಧತೆಯನ್ನೂ ಪಡೆದಿರುವರು!!!! ಅನಂತರ ಹೆಚ್ಚುವ ಜಾತೀಯತೆ ಮತ್ತು ಧರ್ಮಾಂಧತೆಯು ಅವರೇ ಮಕ್ಕಳಾಗಿರುವಾಗ ಮಾಡಿಟ್ಟ ಆ ಬಾಲ್ಯದ ಜಾತೀಯತೆ[…]
ಧರ್ಮದ ಸಾರವೇ ಧರ್ಮ
ನಾನು ನನ್ನ ಮಾತುಗಳಿಂದ ಏನನ್ನು ಹೊಸತಾಗಿ ಸೃಷ್ಟಿಸಲು ಬಯಸುವುದಿಲ್ಲ ಬದಲಿಗೆ ಆ ಪ್ರಾಚೀನ ವಾಮಾಚಾರದ ಕರಾಳ ಹಸ್ತದಿಂದ ಈ ಜಗತ್ತು ಹೇಗೆ ರಕ್ಷಣೆಯನ್ನು ಪಡೆಯಬಹುದು ಎಂದು ಮಾತ್ರ ಚಿಂತಿಸುವೆನು. ಇನ್ನು ಧರ್ಮದ ಸಾರವೇ ಆ ನಿಜವಾದ ಧರ್ಮವಾಗುವುದು ಎಂಬುವುದರ ಬಗ್ಗೆ ಎಲ್ಲಾ ಧರ್ಮಗಳ ಪಂಡಿತರುಗಳ ಅಭಿಪ್ರಾಯವನ್ನು ಕೇಳೋಣ. ಪ್ರಶ್ನೆ-[…]