ದೇವರು ಮತ್ತು ಸೈತಾನ

ಬೆಳಕು ಕತ್ತಲೆಯ ಕೆಲಸವನ್ನು ಮಾಡಲಾರದು, ಅದೇ ರೀತಿ ಕತ್ತಲೆಯು ಬೆಳಕಿನ ಕೆಲಸವನ್ನೂ ಮಾಡಲಾರದು, ಹಾಗೆ ಮಾಡುವುದು ಅವುಗಳ ಸ್ವಭಾವವಲ್ಲ. ಅದೇ ರೀತಿಯಲ್ಲಿ, ಸೈತಾನನು ಈ ಜಗತ್ತಿನಲ್ಲಿ ಒಳ್ಳೆಯತನ, ಶಾಂತಿ, ನೈತಿಕತೆಯನ್ನು ಬೆಳೆಸಲು ಎಂದೂ ಮುಂದಾಗಲಾರನು, ಯಾಕೆಂದರೆ ಆತನ ಗುರಿಯು ಈ ಭೂಮಿಯ ಜನರು ಹಿಂಸೆ, ಧ್ವೇಷ, ಅನೈತಿಕತೆಯಲ್ಲಿ ಮುಳುಗಬೇಕೆಂದಾಗಿದೆ.[…]

Continue reading …

ಧರ್ಮದ ವಿವರಣೆ

ಧರ್ಮದಲ್ಲಿ ಮುಖ್ಯವಾಗಿ ಎರಡು ಭಾಗವಿದೆ. ಅದರಲ್ಲಿ ಒಂದು ಮಾನವನು ಉತ್ತಮ ಜೀವನವನ್ನು ಪಡೆಯುವ ಭಾಗ ಮತ್ತು ಇನ್ನೊಂದು ಆಧ್ಯಾತ್ಮಿಕ ಸ್ವರ್ಗ ಅಥವಾ ಮೋಕ್ಷವನ್ನು ಪಡೆಯುವ ಭಾಗವಾಗಿದೆ. ದೇವರಿಲ್ಲದ ಧರ್ಮಗಳೂ ಇರುವ ಕಾರಣ ದೇವರು ಧರ್ಮಕ್ಕೆ ಒಂದು ಅನಿವಾರ್ಯ ಘಟಕವಲ್ಲ ಎಂದು ಅದರಿಂದಲೇ ತಿಳಿದುಕೊಳ್ಳಬಹುದು. ಇನ್ನು, ಮರಣಾನಂತರ ಮೋಕ್ಷವನ್ನು ಪಡೆವ[…]

Continue reading …

ಮಹಾತ್ಮರ ಎರಡು ರೀತಿಯ ಜೀವನ ಆನಂದ

ಈ ಮಾನವ ಜೀವನವನ್ನು ಪರಿಶೀಲಿಸಿದಾಗ ನಮಗೆ ಅದರಲ್ಲಿ ಎರಡು ಭಾಗಗಳನ್ನು ಕಾಣಬಹುದಾಗಿದೆ. ಅವುಗಳಲ್ಲಿ ಒಂದು ವ್ಯಕ್ತಿಜೀವನ ಮತ್ತು ಇನ್ನೊಂದು ಸುಖಜೀವನ. ವ್ಯಕ್ತಿಜೀವನದಲ್ಲಿ ಆತನು ಆತ್ಮೀಯ ಸಂಬಂಧವನ್ನು ಹೆಚ್ಚಿಸಿ ಮತ್ತು ಶಾಂತಿಯನ್ನು ಹೆಚ್ಚಿಸಿ, ತನ್ನ ಜೀವನದ ಹೆಚ್ಚಿನ ಕಾಲವನ್ನೂ ಆನಂದದಲ್ಲಿ ಜೀವಿಸುವನು. ಆದರೆ, ಇನ್ನೊಂದು ಭಾಗದ ಜೀವನವಾದ ಆ ಸುಖಜೀವನದಲ್ಲಿ[…]

Continue reading …

ಸಮಾಜ ಬಂಧು

ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]

Continue reading …

ಮಕ್ಕಳು, ಜಾತೀಯತೆ, ಮತ್ತು ಧರ್ಮಾಂಧತೆ

ಪ್ರಾಚೀನ ವಾಮಾಚಾರದ ರಹಸ್ಯಗಳ ವಿಚಾರವಾಗಿ ಇನ್ನೊಂದು ವಿಚಾರವನ್ನು ಕೂಡಾ ಇಲ್ಲಿ ತಿಳಿದಿರುವುದು ಉತ್ತಮ ಎಂದು ನನಗನಿಸುವುದು. ಮಾನವನ ಜೀವನದ ಬಾಲ್ಯದ ಕಾಲವು, ಅಂದರೆ,  ಹನ್ನೆರಡು ವರುಷಗಳೊಳಗಿನ ಕಾಲದಲ್ಲೇ ಎಲ್ಲರೂ ಜಾತೀಯತೆಯನ್ನೂ, ಧರ್ಮಾಂಧತೆಯನ್ನೂ  ಪಡೆದಿರುವರು!!!! ಅನಂತರ ಹೆಚ್ಚುವ ಜಾತೀಯತೆ ಮತ್ತು ಧರ್ಮಾಂಧತೆಯು ಅವರೇ  ಮಕ್ಕಳಾಗಿರುವಾಗ ಮಾಡಿಟ್ಟ ಆ ಬಾಲ್ಯದ ಜಾತೀಯತೆ[…]

Continue reading …

ಧರ್ಮದ ಸಾರವೇ ಧರ್ಮ

ನಾನು ನನ್ನ ಮಾತುಗಳಿಂದ ಏನನ್ನು ಹೊಸತಾಗಿ ಸೃಷ್ಟಿಸಲು ಬಯಸುವುದಿಲ್ಲ ಬದಲಿಗೆ ಆ ಪ್ರಾಚೀನ ವಾಮಾಚಾರದ ಕರಾಳ ಹಸ್ತದಿಂದ ಈ ಜಗತ್ತು ಹೇಗೆ ರಕ್ಷಣೆಯನ್ನು ಪಡೆಯಬಹುದು ಎಂದು ಮಾತ್ರ ಚಿಂತಿಸುವೆನು. ಇನ್ನು ಧರ್ಮದ ಸಾರವೇ ಆ ನಿಜವಾದ ಧರ್ಮವಾಗುವುದು ಎಂಬುವುದರ ಬಗ್ಗೆ ಎಲ್ಲಾ ಧರ್ಮಗಳ ಪಂಡಿತರುಗಳ ಅಭಿಪ್ರಾಯವನ್ನು ಕೇಳೋಣ. ಪ್ರಶ್ನೆ-[…]

Continue reading …