ಸಾಮಾಜಿಕ ಜೀವನದಲ್ಲಿ ನಂಬಿಕೆಯು ದೊಡ್ಡ ಪಾತ್ರವಹಿಸುವುದೆಂದು ಹೆಚ್ಚಿನವರೂ ತಿಳಿದುಕೊಂಡಿರುವರು, ಆದರೆ, ಅದು ಯಾವ ಪಾತ್ರವೂ ವಹಿಸಿಲ್ಲ!! ಸಾಮಾಜಿಕ ಜೀವನದಲ್ಲಿ, ಪೊಲೀಸ್ ಅಧಿಕಾರಿಗಳಾಗಲೀ, ನ್ಯಾಯಾಧೀಶರಾಗಲೀ, ಯಾರ ಮಾತನ್ನು ನಂಬಿಕೆಯ ಹಿನ್ನೆಲೆಯಲ್ಲಿ ಸ್ವೀಕರಿಸುವುದಿಲ್ಲ. ಅವರು ತನಿಕೆ ಮತ್ತು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮಾತ್ರ ನಿಗಮನಕ್ಕೆ ಬರುವರು. ಇದು ಸಮಾಜದ ತೊಂಬತ್ತು ಶೇಕಡ ಭಾಗವನ್ನೂ[…]
Category: ಧರ್ಮಗಳ ಹಿಂದಿರುವ ಕರಾಳ ಹಸ್ತಗಳು
ಸಾಮಾಜಿಕ ನ್ಯಾಯವೇ ಧರ್ಮದ ಮೊದಲ ಗುರಿ
ಸಜ್ಜನರನ್ನು ರಕ್ಷಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು ಧರ್ಮ, ಎಂದು ಧರ್ಮ ಗ್ರಂಥಗಳು ಹೇಳುವವು. ಇಲ್ಲಿ ಬಹಳ ಮುಖ್ಯ ವಿಚಾರ ಒಂದನ್ನು ನಾವು ತಿಳಿದಿರಬೇಕಾಗಿದೆ. ಸಜ್ಜನರನ್ನು ರಕ್ಷಿಸುವುದು ಅಥವಾ ಪ್ರೋತ್ಸಾಹಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು, ಆ ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯ ಮಾನದಂಡದ ಹಿನ್ನೆಲೆಯಲ್ಲೇ ನಡೆಯುವವು ಎಂದು ತಿಳಿಯಬೇಕಾಗಿದೆ. ಅಂದರೆ,[…]
ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯ ಅನುಷ್ಠಾನವೇ ಧರ್ಮ
ನಮಗೆ ಎಲ್ಲರಿಗೂ ಧರ್ಮದ ಉದ್ದೇಶವೇನೆಂದು ತಿಳಿದಿದೆ. ಧರ್ಮದ ಕಾರ್ಯವನ್ನು, ಮುಖ್ಯವಾಗಿ, ಎರಡಾಗಿ ವಿಭಾಗಿಸಬಹುದು. ಅವುಗಳು ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿವೆ. ಸಾಮಾಜಿಕವಾಗಿ ಧರ್ಮದ ಕೆಲಸವು, ಸಮಾಜದಲ್ಲಿ ಒಳಿತು ಮಾಡುವವರನ್ನು ಪ್ರೋಹ್ಸಾಹಿಸುವುದು ಮತ್ತು ಕಿಡಿಗೇಡಿಗಳನ್ನು ನಿಯಂತ್ರಿಸುವುದು, ಆಧ್ಯಾತ್ಮಿಕವಾಗಿ ಅದರ ಕೆಲಸವು ಸದ್ಗತಿ, ಮೋಕ್ಷ ಮಾರ್ಗಗಳನ್ನು ತಿಳಿಸಿಕೊಡುವುದು ಆಗಿದೆ. ಅಂದರೆ ಎರಡು ಕಡೆಯೂ[…]
ಸಮಾಜ ಬಂಧು
ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]
ಮಕ್ಕಳು, ಜಾತೀಯತೆ, ಮತ್ತು ಧರ್ಮಾಂಧತೆ
ಪ್ರಾಚೀನ ವಾಮಾಚಾರದ ರಹಸ್ಯಗಳ ವಿಚಾರವಾಗಿ ಇನ್ನೊಂದು ವಿಚಾರವನ್ನು ಕೂಡಾ ಇಲ್ಲಿ ತಿಳಿದಿರುವುದು ಉತ್ತಮ ಎಂದು ನನಗನಿಸುವುದು. ಮಾನವನ ಜೀವನದ ಬಾಲ್ಯದ ಕಾಲವು, ಅಂದರೆ, ಹನ್ನೆರಡು ವರುಷಗಳೊಳಗಿನ ಕಾಲದಲ್ಲೇ ಎಲ್ಲರೂ ಜಾತೀಯತೆಯನ್ನೂ, ಧರ್ಮಾಂಧತೆಯನ್ನೂ ಪಡೆದಿರುವರು!!!! ಅನಂತರ ಹೆಚ್ಚುವ ಜಾತೀಯತೆ ಮತ್ತು ಧರ್ಮಾಂಧತೆಯು ಅವರೇ ಮಕ್ಕಳಾಗಿರುವಾಗ ಮಾಡಿಟ್ಟ ಆ ಬಾಲ್ಯದ ಜಾತೀಯತೆ[…]
ಧರ್ಮದ ಸಾರವೇ ಧರ್ಮ
ನಾನು ನನ್ನ ಮಾತುಗಳಿಂದ ಏನನ್ನು ಹೊಸತಾಗಿ ಸೃಷ್ಟಿಸಲು ಬಯಸುವುದಿಲ್ಲ ಬದಲಿಗೆ ಆ ಪ್ರಾಚೀನ ವಾಮಾಚಾರದ ಕರಾಳ ಹಸ್ತದಿಂದ ಈ ಜಗತ್ತು ಹೇಗೆ ರಕ್ಷಣೆಯನ್ನು ಪಡೆಯಬಹುದು ಎಂದು ಮಾತ್ರ ಚಿಂತಿಸುವೆನು. ಇನ್ನು ಧರ್ಮದ ಸಾರವೇ ಆ ನಿಜವಾದ ಧರ್ಮವಾಗುವುದು ಎಂಬುವುದರ ಬಗ್ಗೆ ಎಲ್ಲಾ ಧರ್ಮಗಳ ಪಂಡಿತರುಗಳ ಅಭಿಪ್ರಾಯವನ್ನು ಕೇಳೋಣ. ಪ್ರಶ್ನೆ-[…]