ಒಬ್ಬ ಉತ್ತಮನನ್ನು ಅಧಮನಿಂದ ಪ್ರತ್ಯೇಕಿಸಿ ತಿಳಿಯುವ ವಿಧಾನವು ಅವನಲ್ಲಿ ಉತ್ತಮ ಸ್ವಭಾವವಿರುವುದಾಗಿದೆ. ಒಬ್ಬನಲ್ಲಿ ಸತ್ಯ, ಪ್ರೀತಿ, ನೈತಿಕತೆ, ಇತ್ಯಾದಿಗಳು ಇಲ್ಲದಲ್ಲಿ ಆತನನ್ನು ಯಾರೂ ಉತ್ತಮ ವ್ಯಕ್ತಿ ಎಂದು ಕರೆಯುವುದಿಲ್ಲ. ಅದೇ ರೀತಿ, ಯಾವ ಶಕ್ತಿಯೂ ಆ ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯನ್ನು ಹೊಂದಿಲ್ಲವಾದರೆ ಅದು ದೇವಶಕ್ತಿ ಆಗುವುದಿಲ್ಲ. ಆದುದರಿಂದ[…]
ಸೃಷ್ಟಿಕರ್ತನೆದುರು ಆ ಪ್ರಾಚೀನ ವಾಮಾಚಾರದ ಪ್ರಭಾವವು ನಡೆಯಲಾರದು ಎಂಬ ವಾದ
ಎಲ್ಲಾ ಧರ್ಮಗಳೂ ವಾಮಾಚಾರವನ್ನು ನೇರವಾಗಿ ಬಣ್ಣಿಸಿವೆ. ಕೆಲವು ಧರ್ಮಗಳ ಪುರಾಣಗಳಲ್ಲಿ ಮಾಯಾವಿ ರಾಕ್ಷಸರು ಹಲವು ಋಷಿ ಮುನಿಗಳನ್ನು ಕೊಂದ ಕಥೆಗಳಿವೆ, ಅದೇ ರೀತಿ, ದೇವತೆಗಳನ್ನೂ ಸೋಲಿಸಿದ ಕಥೆಗಳಿವೆ. ಇನ್ನೂ ಕೆಲವು ಧರ್ಮಗಳಲ್ಲಿ, ದೇವರ ಆಶ್ರಯದಲ್ಲೇ ಬೆಳೆಯುತ್ತಿದ್ದ ಆ ಮೊದಲ ಮಾನವ ಮತ್ತು ಆತನ ಪತ್ನಿಯನ್ನು ಸೈತಾನನು ಮೋಸಗೊಳಿಸಿದ ಕಥೆಯೂ[…]
ಪ್ರಾಚೀನ ವಾಮಾಚಾರದ ರಹಸ್ಯಕ್ಕೆ ಕಾರಣ
ಎಲ್ಲಾ ಧರ್ಮ, ಪಂಥಗಳಲ್ಲೂ ಆ ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡವಿರುವುದನ್ನು ತಿಳಿಯುವುದಕ್ಕಾಗಿ ಧರ್ಮ ಮತ್ತು ದೇವರುಗಳ ಇದುವರೆಗಿನ ವಿವರಣೆ ಹಾಗೂ ದೃಷ್ಠಿಕೋನವನ್ನು ಮೊದಲು ಸ್ವಲ್ಪ ವಿವರವಾಗಿ ತಿಳಿಯಬೇಕಾಗಿದೆ. ಅದಕ್ಕೂ ಮೊದಲು ಈ ಪ್ರಾಚೀನ ವಾಮಾಚಾರವು ಇದುವರೆಗೂ ಯಾರ ಕಣ್ಣಿಗೂ ಬೀಳದಿರಲು ಕಾರಣವೇನೆಂದು ನೋಡೋಣ. ಆ ಸೂಕ್ಷ್ಮ ವಲಯದಲ್ಲಿ ಕೇಳಿಸುವ[…]
ಮಕ್ಕಳು, ಜಾತೀಯತೆ, ಮತ್ತು ಧರ್ಮಾಂಧತೆ
ಪ್ರಾಚೀನ ವಾಮಾಚಾರದ ರಹಸ್ಯಗಳ ವಿಚಾರವಾಗಿ ಇನ್ನೊಂದು ವಿಚಾರವನ್ನು ಕೂಡಾ ಇಲ್ಲಿ ತಿಳಿದಿರುವುದು ಉತ್ತಮ ಎಂದು ನನಗನಿಸುವುದು. ಮಾನವನ ಜೀವನದ ಬಾಲ್ಯದ ಕಾಲವು, ಅಂದರೆ, ಹನ್ನೆರಡು ವರುಷಗಳೊಳಗಿನ ಕಾಲದಲ್ಲೇ ಎಲ್ಲರೂ ಜಾತೀಯತೆಯನ್ನೂ, ಧರ್ಮಾಂಧತೆಯನ್ನೂ ಪಡೆದಿರುವರು!!!! ಅನಂತರ ಹೆಚ್ಚುವ ಜಾತೀಯತೆ ಮತ್ತು ಧರ್ಮಾಂಧತೆಯು ಅವರೇ ಮಕ್ಕಳಾಗಿರುವಾಗ ಮಾಡಿಟ್ಟ ಆ ಬಾಲ್ಯದ ಜಾತೀಯತೆ[…]
ಸಮಾಜ ಬಂಧು
ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]
ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡ ಕಾಣಿಸುವ ಸ್ಥಳಗಳು
ಉತ್ತಮರನ್ನು ಅಧಮರನ್ನಾಗಿ ಮಾಡುವಲ್ಲಿ, ಆದರೆ ಆ ರಹಸ್ಯ ಕೆಲಸವು ಜನರಿಗೆ ‘ಸಹಜ’ ಎಂದು ತೋರುವ ರೀತಿಯಲ್ಲಿ ಮಾತ್ರ ಆ ಪ್ರಾಚೀನ ವಾಮಚಾರವು ಈ ಜಗತ್ತಿನಲ್ಲಿ ಬದಲಾವಣೆಯನ್ನು ತರುತ್ತಿರುವುದು. ಅದು ಅನೈತಿಕ ಕಾಮದ ಆಸೆಯನ್ನು ಹೆಚ್ಚಿಸುತ್ತಾ ಹೋಗುವುದು ಮತ್ತು ಎಲ್ಲರೂ ಇತರ ಧರ್ಮದ ದೇವರನ್ನು ಧ್ವೇಷಿಸುವಂತೆ ಮಾಡಿ, ಆ ಧ್ವೇಷ[…]