ನಂಬಿಕೆಯ ಆರಾಧನೆಗಳಲ್ಲಿ ಮತ್ತು ಧಾರ್ಮಿಕ ಅನುಷ್ಠಾನಗಳಲ್ಲಿ ಶ್ರೇಷ್ಠ ರೀತಿಯು ಯಾವುದು ಎಂದು ಕೇಳಿದರೆ, ಸಾಮಾನ್ಯವಾಗಿ ಎಲ್ಲರೂ ಇದಕ್ಕೆ “ನಮ್ಮದು” ಎಂದು ಉತ್ತರ ಕೊಡುವರು. ಹೇಗೆ ಎಂದು ಕೇಳಿದರೆ ಅದಕ್ಕೆ ಎಲ್ಲಾ ಧರ್ಮ, ಪಂಥಗಳ ಜನರೂ “ಅದು ನಮ್ಮ ನಮ್ಮ ನಂಬಿಕೆ” ಎಂದು ಹೇಳುವರು. ಮುಂದಿನ ಪ್ರಶ್ನೆ ನಿಂತು ಹೋಗುವುದು.[…]
ಸಾಮಾಜಿಕ ಜೀವನದಲ್ಲಿ ನಂಬಿಕೆಯ ಪಾತ್ರ
ಸಾಮಾಜಿಕ ಜೀವನದಲ್ಲಿ ನಂಬಿಕೆಯು ದೊಡ್ಡ ಪಾತ್ರವಹಿಸುವುದೆಂದು ಹೆಚ್ಚಿನವರೂ ತಿಳಿದುಕೊಂಡಿರುವರು, ಆದರೆ, ಅದು ಯಾವ ಪಾತ್ರವೂ ವಹಿಸಿಲ್ಲ!! ಸಾಮಾಜಿಕ ಜೀವನದಲ್ಲಿ, ಪೊಲೀಸ್ ಅಧಿಕಾರಿಗಳಾಗಲೀ, ನ್ಯಾಯಾಧೀಶರಾಗಲೀ, ಯಾರ ಮಾತನ್ನು ನಂಬಿಕೆಯ ಹಿನ್ನೆಲೆಯಲ್ಲಿ ಸ್ವೀಕರಿಸುವುದಿಲ್ಲ. ಅವರು ತನಿಕೆ ಮತ್ತು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮಾತ್ರ ನಿಗಮನಕ್ಕೆ ಬರುವರು. ಇದು ಸಮಾಜದ ತೊಂಬತ್ತು ಶೇಕಡ ಭಾಗವನ್ನೂ[…]
ಮನುಷ್ಯರ ತಪ್ಪು – ಧರ್ಮದ ತಪ್ಪು
ಧರ್ಮ, ಪಂಥಗಳಲ್ಲಿ ಒಳ್ಳೆಯವರು ಯಾರೂ ಜೀವಿಸಿಲ್ಲ ಎಂದು ಯಾರೂ ಹೇಳುವುದಿಲ್ಲ. ಎಷ್ಟೊ ಮಹಾತ್ಮರು ಧರ್ಮ, ಪಂಥಗಳೊಳಗಿದ್ದು ಜೀವಿಸಿರುವರು. ಅವರಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿರುವ ಎಷ್ಟೋ ಮಹಾತ್ಮರನ್ನೂ ನಮಗೆ ತಿಳಿದಿದೆ. ಆದರೆ ನೆನಪಿರಲಿ, ಒಂದು ಧರ್ಮವೆಂದರೆ ಅದು ಬೆರೆಳೆಣಿಕೆಯ ಮಹಾತ್ಮರು ಮಾತ್ರವಲ್ಲ, ಅದು, ಆ ಧರ್ಮ, ಪಂಥಗಳಲ್ಲಿ ಜೀವಿಸುವ ಎಲ್ಲಾ[…]
ದೇವರ ಮತ್ತು ಧರ್ಮದ ಅತ್ಯಂತ ಶ್ರೇಷ್ಠ ಗುರಿ
ಯುದ್ಧವಿಲ್ಲದ [ಪ್ರೀತಿಯ] ಜಗತ್ತು, ಮತ್ತು ನೈತಿಕತೆಯ ಜೀವನವನ್ನು ನಡೆಸುವ ಜಗತ್ತು, ಎಂಬವುಗಳೇ ದೇವರು ಮತ್ತು ಧರ್ಮದ ಪರಮ ಶ್ರೇಷ್ಠ ಗುರಿಗಳಾಗಿವೆ ಎಂಬುವುದರಲ್ಲಿ ಸಂಶಯ ಇರಲಾರದು. ಮೊದಲೇ ವಿವರಿಸಿರುವ ಆ ಧರ್ಮದ ಸಾರಕ್ಕೆ ಹೆಚ್ಚು ಒತ್ತು ಕೊಟ್ಟಲ್ಲಿ ಅದನ್ನು ಮಾನವರಿಗೆ ಪಡೆಯಬಹುದಾಗಿದೆ. ಈ ರೀತಿಯಲ್ಲಿ ಜೀವಿಸಲು ಕಠಿಣ ಪರಿಶ್ರಮ ಎನೂ[…]
ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡ ಕಾಣಿಸುವ ಸ್ಥಳಗಳು
ಉತ್ತಮರನ್ನು ಅಧಮರನ್ನಾಗಿ ಮಾಡುವಲ್ಲಿ, ಆದರೆ ಆ ರಹಸ್ಯ ಕೆಲಸವು ಜನರಿಗೆ ‘ಸಹಜ’ ಎಂದು ತೋರುವ ರೀತಿಯಲ್ಲಿ ಮಾತ್ರ ಆ ಪ್ರಾಚೀನ ವಾಮಚಾರವು ಈ ಜಗತ್ತಿನಲ್ಲಿ ಬದಲಾವಣೆಯನ್ನು ತರುತ್ತಿರುವುದು. ಅದು ಅನೈತಿಕ ಕಾಮದ ಆಸೆಯನ್ನು ಹೆಚ್ಚಿಸುತ್ತಾ ಹೋಗುವುದು ಮತ್ತು ಎಲ್ಲರೂ ಇತರ ಧರ್ಮದ ದೇವರನ್ನು ಧ್ವೇಷಿಸುವಂತೆ ಮಾಡಿ, ಆ ಧ್ವೇಷ[…]
ಸಮಾಜ ಬಂಧು
ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]