ಸಾಮಾಜಿಕ ಜೀವನದಲ್ಲಿ ನಂಬಿಕೆಯು ದೊಡ್ಡ ಪಾತ್ರವಹಿಸುವುದೆಂದು ಹೆಚ್ಚಿನವರೂ ತಿಳಿದುಕೊಂಡಿರುವರು, ಆದರೆ, ಅದು ಯಾವ ಪಾತ್ರವೂ ವಹಿಸಿಲ್ಲ!! ಸಾಮಾಜಿಕ ಜೀವನದಲ್ಲಿ, ಪೊಲೀಸ್ ಅಧಿಕಾರಿಗಳಾಗಲೀ, ನ್ಯಾಯಾಧೀಶರಾಗಲೀ, ಯಾರ ಮಾತನ್ನು ನಂಬಿಕೆಯ ಹಿನ್ನೆಲೆಯಲ್ಲಿ ಸ್ವೀಕರಿಸುವುದಿಲ್ಲ. ಅವರು ತನಿಕೆ ಮತ್ತು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಮಾತ್ರ ನಿಗಮನಕ್ಕೆ ಬರುವರು. ಇದು ಸಮಾಜದ ತೊಂಬತ್ತು ಶೇಕಡ ಭಾಗವನ್ನೂ[…]
ಮನುಷ್ಯರ ತಪ್ಪು – ಧರ್ಮದ ತಪ್ಪು
ಧರ್ಮ, ಪಂಥಗಳಲ್ಲಿ ಒಳ್ಳೆಯವರು ಯಾರೂ ಜೀವಿಸಿಲ್ಲ ಎಂದು ಯಾರೂ ಹೇಳುವುದಿಲ್ಲ. ಎಷ್ಟೊ ಮಹಾತ್ಮರು ಧರ್ಮ, ಪಂಥಗಳೊಳಗಿದ್ದು ಜೀವಿಸಿರುವರು. ಅವರಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿರುವ ಎಷ್ಟೋ ಮಹಾತ್ಮರನ್ನೂ ನಮಗೆ ತಿಳಿದಿದೆ. ಆದರೆ ನೆನಪಿರಲಿ, ಒಂದು ಧರ್ಮವೆಂದರೆ ಅದು ಬೆರೆಳೆಣಿಕೆಯ ಮಹಾತ್ಮರು ಮಾತ್ರವಲ್ಲ, ಅದು, ಆ ಧರ್ಮ, ಪಂಥಗಳಲ್ಲಿ ಜೀವಿಸುವ ಎಲ್ಲಾ[…]
ಮಹಾತ್ಮರ ಎರಡು ರೀತಿಯ ಜೀವನ ಆನಂದ
ಈ ಮಾನವ ಜೀವನವನ್ನು ಪರಿಶೀಲಿಸಿದಾಗ ನಮಗೆ ಅದರಲ್ಲಿ ಎರಡು ಭಾಗಗಳನ್ನು ಕಾಣಬಹುದಾಗಿದೆ. ಅವುಗಳಲ್ಲಿ ಒಂದು ವ್ಯಕ್ತಿಜೀವನ ಮತ್ತು ಇನ್ನೊಂದು ಸುಖಜೀವನ. ವ್ಯಕ್ತಿಜೀವನದಲ್ಲಿ ಆತನು ಆತ್ಮೀಯ ಸಂಬಂಧವನ್ನು ಹೆಚ್ಚಿಸಿ ಮತ್ತು ಶಾಂತಿಯನ್ನು ಹೆಚ್ಚಿಸಿ, ತನ್ನ ಜೀವನದ ಹೆಚ್ಚಿನ ಕಾಲವನ್ನೂ ಆನಂದದಲ್ಲಿ ಜೀವಿಸುವನು. ಆದರೆ, ಇನ್ನೊಂದು ಭಾಗದ ಜೀವನವಾದ ಆ ಸುಖಜೀವನದಲ್ಲಿ[…]
ಮಕ್ಕಳು, ಜಾತೀಯತೆ, ಮತ್ತು ಧರ್ಮಾಂಧತೆ
ಪ್ರಾಚೀನ ವಾಮಾಚಾರದ ರಹಸ್ಯಗಳ ವಿಚಾರವಾಗಿ ಇನ್ನೊಂದು ವಿಚಾರವನ್ನು ಕೂಡಾ ಇಲ್ಲಿ ತಿಳಿದಿರುವುದು ಉತ್ತಮ ಎಂದು ನನಗನಿಸುವುದು. ಮಾನವನ ಜೀವನದ ಬಾಲ್ಯದ ಕಾಲವು, ಅಂದರೆ, ಹನ್ನೆರಡು ವರುಷಗಳೊಳಗಿನ ಕಾಲದಲ್ಲೇ ಎಲ್ಲರೂ ಜಾತೀಯತೆಯನ್ನೂ, ಧರ್ಮಾಂಧತೆಯನ್ನೂ ಪಡೆದಿರುವರು!!!! ಅನಂತರ ಹೆಚ್ಚುವ ಜಾತೀಯತೆ ಮತ್ತು ಧರ್ಮಾಂಧತೆಯು ಅವರೇ ಮಕ್ಕಳಾಗಿರುವಾಗ ಮಾಡಿಟ್ಟ ಆ ಬಾಲ್ಯದ ಜಾತೀಯತೆ[…]
ಇದುವರೆಗಿನ ಧರ್ಮದ ವಿವರಣೆ
ಇದುವರೆಗೂ ಧರ್ಮಗಳು ಆಚಾರ ಮತ್ತು ನಂಬಿಕೆಗಳ ಪೊದೆಗಳಂತೆ ಬಿಂಬಿಸಲ್ಪಟ್ಟವು!!! ಜಗತ್ತಿನ ಯಾವುದೇ ಮೂಲೆಗೆ ಹೋದರೂ ಮತ್ತು ಯಾವ ಧರ್ಮವೇ ಆದರೂ, ಆಯಾ ಧರ್ಮದಲ್ಲಿ ಅದರದ್ದೇ ಆದ ನಂಬಿಕೆಗಳು ಮತ್ತು ಆಚಾರಗಳಿವೆ. ಈ ಧರ್ಮಗಳು ಇತರ ಧರ್ಮಗಳಿಂದ ಪ್ರತ್ಯೇಕತೆಯನ್ನು ಹಾಗೂ ಶ್ರೇಷ್ಠತೆಯನ್ನು ಪಡೆಯಲು, ಅವರದ್ದೇ ಆದ ನಂಬಿಕೆಗಳು ಮತ್ತು ಆಚಾರಗಳನ್ನು[…]
ಧರ್ಮದ ಸಾರವೇ ಧರ್ಮ
ನಾನು ನನ್ನ ಮಾತುಗಳಿಂದ ಏನನ್ನು ಹೊಸತಾಗಿ ಸೃಷ್ಟಿಸಲು ಬಯಸುವುದಿಲ್ಲ ಬದಲಿಗೆ ಆ ಪ್ರಾಚೀನ ವಾಮಾಚಾರದ ಕರಾಳ ಹಸ್ತದಿಂದ ಈ ಜಗತ್ತು ಹೇಗೆ ರಕ್ಷಣೆಯನ್ನು ಪಡೆಯಬಹುದು ಎಂದು ಮಾತ್ರ ಚಿಂತಿಸುವೆನು. ಇನ್ನು ಧರ್ಮದ ಸಾರವೇ ಆ ನಿಜವಾದ ಧರ್ಮವಾಗುವುದು ಎಂಬುವುದರ ಬಗ್ಗೆ ಎಲ್ಲಾ ಧರ್ಮಗಳ ಪಂಡಿತರುಗಳ ಅಭಿಪ್ರಾಯವನ್ನು ಕೇಳೋಣ. ಪ್ರಶ್ನೆ-[…]