ನಮಗೆ ಎಲ್ಲರಿಗೂ ಧರ್ಮದ ಉದ್ದೇಶವೇನೆಂದು ತಿಳಿದಿದೆ. ಧರ್ಮದ ಕಾರ್ಯವನ್ನು, ಮುಖ್ಯವಾಗಿ, ಎರಡಾಗಿ ವಿಭಾಗಿಸಬಹುದು. ಅವುಗಳು ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿವೆ. ಸಾಮಾಜಿಕವಾಗಿ ಧರ್ಮದ ಕೆಲಸವು, ಸಮಾಜದಲ್ಲಿ ಒಳಿತು ಮಾಡುವವರನ್ನು ಪ್ರೋಹ್ಸಾಹಿಸುವುದು ಮತ್ತು ಕಿಡಿಗೇಡಿಗಳನ್ನು ನಿಯಂತ್ರಿಸುವುದು, ಆಧ್ಯಾತ್ಮಿಕವಾಗಿ ಅದರ ಕೆಲಸವು ಸದ್ಗತಿ, ಮೋಕ್ಷ ಮಾರ್ಗಗಳನ್ನು ತಿಳಿಸಿಕೊಡುವುದು ಆಗಿದೆ. ಅಂದರೆ ಎರಡು ಕಡೆಯೂ[…]
ಸಾಮಾಜಿಕ ನ್ಯಾಯವೇ ಧರ್ಮದ ಮೊದಲ ಗುರಿ
ಸಜ್ಜನರನ್ನು ರಕ್ಷಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು ಧರ್ಮ, ಎಂದು ಧರ್ಮ ಗ್ರಂಥಗಳು ಹೇಳುವವು. ಇಲ್ಲಿ ಬಹಳ ಮುಖ್ಯ ವಿಚಾರ ಒಂದನ್ನು ನಾವು ತಿಳಿದಿರಬೇಕಾಗಿದೆ. ಸಜ್ಜನರನ್ನು ರಕ್ಷಿಸುವುದು ಅಥವಾ ಪ್ರೋತ್ಸಾಹಿಸುವುದು ಮತ್ತು ದುಷ್ಟರನ್ನು ಶಿಕ್ಷಿಸುವುದು, ಆ ಸಾರ್ವತ್ರಿಕ ಸತ್ಯ, ಪ್ರೀತಿ, ನೀತಿಯ ಮಾನದಂಡದ ಹಿನ್ನೆಲೆಯಲ್ಲೇ ನಡೆಯುವವು ಎಂದು ತಿಳಿಯಬೇಕಾಗಿದೆ. ಅಂದರೆ,[…]
ಮಹಾತ್ಮರ ರೀತಿ
ನಂಬಿಕೆಯ ಆರಾಧನೆಗಳಲ್ಲಿ ಮತ್ತು ಧಾರ್ಮಿಕ ಅನುಷ್ಠಾನಗಳಲ್ಲಿ ಶ್ರೇಷ್ಠ ರೀತಿಯು ಯಾವುದು ಎಂದು ಕೇಳಿದರೆ, ಸಾಮಾನ್ಯವಾಗಿ ಎಲ್ಲರೂ ಇದಕ್ಕೆ “ನಮ್ಮದು” ಎಂದು ಉತ್ತರ ಕೊಡುವರು. ಹೇಗೆ ಎಂದು ಕೇಳಿದರೆ ಅದಕ್ಕೆ ಎಲ್ಲಾ ಧರ್ಮ, ಪಂಥಗಳ ಜನರೂ “ಅದು ನಮ್ಮ ನಮ್ಮ ನಂಬಿಕೆ” ಎಂದು ಹೇಳುವರು. ಮುಂದಿನ ಪ್ರಶ್ನೆ ನಿಂತು ಹೋಗುವುದು.[…]
ಜಗತ್ತಿಗೆ ಆಧ್ಯಾತ್ಮ ಮತ್ತು ಧಾರ್ಮಿಕ ಹೊಸತನದ ಅಗತ್ಯತೆ
ಎಲ್ಲಾ ಧಾರ್ಮಿಕತೆಯೂ ತಮ್ಮ ಧರ್ಮದಲ್ಲೇ ಇರುವುದು ಮತ್ತು ಇನ್ನು ಧರ್ಮದ ವಿಚಾರವಾಗಿ ಯಾರೂ ಹೊಸತಾಗಿ ಹೇಳಬೇಕಾಗಿಲ್ಲ, ಎಂದು ಎಲ್ಲಾ ಧರ್ಮದ ಧರ್ಮಾಂಧ ಪಂಡಿತರುಗಳು ಹೇಳುವುದಿದೆ. ಹೊಸತನವೆಂದರೆ ಏನು, ಹೊಸ ಬಣ್ಣದ ಬಟ್ಟೆಯ ತರವೇ? ಇದುವೇ ಹೆಚ್ಚಿನ ಜನರಲ್ಲಿರುವ ಆಧ್ಯಾತ್ಮದ ಮತ್ತು ಧರ್ಮದ ಬಗೆಗಿನ ತಪ್ಪು ತಿಳುವಳಿಕೆಯಾಗಿದೆ! ಸನ್ಯಾಸಿಗಳು ತಮ್ಮ[…]
ಪುರಾಣ ಸೃಷ್ಟಿಕರ್ತ ಮತ್ತು ಸ್ವಭಾವ ಸೃಷ್ಟಿಕರ್ತ
ಈ ವಿಷಯವಾಗಿ ವಿವರಣೆಯನ್ನು ಮೊದಲೇ ಕೊಟ್ಟಿದ್ದೇನೆ. ಇನ್ನು, ಉದಾಹರಣೆಯ ಸಹಾಯದಿಂದ ಸ್ಪಷ್ಟಪಡಿಸಲು ಪ್ರಯತ್ನಿಸಬಹುದು. ನಾವು ಯಾರೂ ಮಾವಿನ ಹಣ್ಣನ್ನ ಸೇಬು ಹಣ್ಣು ಎಂದು ಹೇಳುವುದಿಲ್ಲ, ಅದೇ ರೀತಿ ಸೇಬು ಹಣ್ಣನ್ನು ಮಾವಿನ ಹಣ್ಣೆಂದು ಹೇಳುವುದಿಲ್ಲ. ಅದೇ ರೀತಿ, ದೇವರನ್ನು ಸೈತಾನನೆಂದು ಹೇಳುವುದಿಲ್ಲ, ಮತ್ತು ಸೈತಾನನನ್ನು ದೇವರೆಂದೂ ಹೇಳುವುದಿಲ್ಲ. ಇನ್ನು,[…]
ದೇವರ ಮತ್ತು ಧರ್ಮದ ಅತ್ಯಂತ ಶ್ರೇಷ್ಠ ಗುರಿ
ಯುದ್ಧವಿಲ್ಲದ [ಪ್ರೀತಿಯ] ಜಗತ್ತು, ಮತ್ತು ನೈತಿಕತೆಯ ಜೀವನವನ್ನು ನಡೆಸುವ ಜಗತ್ತು, ಎಂಬವುಗಳೇ ದೇವರು ಮತ್ತು ಧರ್ಮದ ಪರಮ ಶ್ರೇಷ್ಠ ಗುರಿಗಳಾಗಿವೆ ಎಂಬುವುದರಲ್ಲಿ ಸಂಶಯ ಇರಲಾರದು. ಮೊದಲೇ ವಿವರಿಸಿರುವ ಆ ಧರ್ಮದ ಸಾರಕ್ಕೆ ಹೆಚ್ಚು ಒತ್ತು ಕೊಟ್ಟಲ್ಲಿ ಅದನ್ನು ಮಾನವರಿಗೆ ಪಡೆಯಬಹುದಾಗಿದೆ. ಈ ರೀತಿಯಲ್ಲಿ ಜೀವಿಸಲು ಕಠಿಣ ಪರಿಶ್ರಮ ಎನೂ[…]