ಎಲ್ಲಾ ಧಾರ್ಮಿಕತೆಯೂ ತಮ್ಮ ಧರ್ಮದಲ್ಲೇ ಇರುವುದು ಮತ್ತು ಇನ್ನು ಧರ್ಮದ ವಿಚಾರವಾಗಿ ಯಾರೂ ಹೊಸತಾಗಿ ಹೇಳಬೇಕಾಗಿಲ್ಲ, ಎಂದು ಎಲ್ಲಾ ಧರ್ಮದ ಧರ್ಮಾಂಧ ಪಂಡಿತರುಗಳು ಹೇಳುವುದಿದೆ. ಹೊಸತನವೆಂದರೆ ಏನು, ಹೊಸ ಬಣ್ಣದ ಬಟ್ಟೆಯ ತರವೇ? ಇದುವೇ ಹೆಚ್ಚಿನ ಜನರಲ್ಲಿರುವ ಆಧ್ಯಾತ್ಮದ ಮತ್ತು ಧರ್ಮದ ಬಗೆಗಿನ ತಪ್ಪು ತಿಳುವಳಿಕೆಯಾಗಿದೆ! ಸನ್ಯಾಸಿಗಳು ತಮ್ಮ[…]
ಪುರಾಣ ಸೃಷ್ಟಿಕರ್ತ ಮತ್ತು ಸ್ವಭಾವ ಸೃಷ್ಟಿಕರ್ತ
ಈ ವಿಷಯವಾಗಿ ವಿವರಣೆಯನ್ನು ಮೊದಲೇ ಕೊಟ್ಟಿದ್ದೇನೆ. ಇನ್ನು, ಉದಾಹರಣೆಯ ಸಹಾಯದಿಂದ ಸ್ಪಷ್ಟಪಡಿಸಲು ಪ್ರಯತ್ನಿಸಬಹುದು. ನಾವು ಯಾರೂ ಮಾವಿನ ಹಣ್ಣನ್ನ ಸೇಬು ಹಣ್ಣು ಎಂದು ಹೇಳುವುದಿಲ್ಲ, ಅದೇ ರೀತಿ ಸೇಬು ಹಣ್ಣನ್ನು ಮಾವಿನ ಹಣ್ಣೆಂದು ಹೇಳುವುದಿಲ್ಲ. ಅದೇ ರೀತಿ, ದೇವರನ್ನು ಸೈತಾನನೆಂದು ಹೇಳುವುದಿಲ್ಲ, ಮತ್ತು ಸೈತಾನನನ್ನು ದೇವರೆಂದೂ ಹೇಳುವುದಿಲ್ಲ. ಇನ್ನು,[…]
ದೇವರ ಮತ್ತು ಧರ್ಮದ ಅತ್ಯಂತ ಶ್ರೇಷ್ಠ ಗುರಿ
ಯುದ್ಧವಿಲ್ಲದ [ಪ್ರೀತಿಯ] ಜಗತ್ತು, ಮತ್ತು ನೈತಿಕತೆಯ ಜೀವನವನ್ನು ನಡೆಸುವ ಜಗತ್ತು, ಎಂಬವುಗಳೇ ದೇವರು ಮತ್ತು ಧರ್ಮದ ಪರಮ ಶ್ರೇಷ್ಠ ಗುರಿಗಳಾಗಿವೆ ಎಂಬುವುದರಲ್ಲಿ ಸಂಶಯ ಇರಲಾರದು. ಮೊದಲೇ ವಿವರಿಸಿರುವ ಆ ಧರ್ಮದ ಸಾರಕ್ಕೆ ಹೆಚ್ಚು ಒತ್ತು ಕೊಟ್ಟಲ್ಲಿ ಅದನ್ನು ಮಾನವರಿಗೆ ಪಡೆಯಬಹುದಾಗಿದೆ. ಈ ರೀತಿಯಲ್ಲಿ ಜೀವಿಸಲು ಕಠಿಣ ಪರಿಶ್ರಮ ಎನೂ[…]
ಪ್ರಾಚೀನ ವಾಮಾಚಾರದ ರಹಸ್ಯ ಕೈವಾಡ ಕಾಣಿಸುವ ಸ್ಥಳಗಳು
ಉತ್ತಮರನ್ನು ಅಧಮರನ್ನಾಗಿ ಮಾಡುವಲ್ಲಿ, ಆದರೆ ಆ ರಹಸ್ಯ ಕೆಲಸವು ಜನರಿಗೆ ‘ಸಹಜ’ ಎಂದು ತೋರುವ ರೀತಿಯಲ್ಲಿ ಮಾತ್ರ ಆ ಪ್ರಾಚೀನ ವಾಮಚಾರವು ಈ ಜಗತ್ತಿನಲ್ಲಿ ಬದಲಾವಣೆಯನ್ನು ತರುತ್ತಿರುವುದು. ಅದು ಅನೈತಿಕ ಕಾಮದ ಆಸೆಯನ್ನು ಹೆಚ್ಚಿಸುತ್ತಾ ಹೋಗುವುದು ಮತ್ತು ಎಲ್ಲರೂ ಇತರ ಧರ್ಮದ ದೇವರನ್ನು ಧ್ವೇಷಿಸುವಂತೆ ಮಾಡಿ, ಆ ಧ್ವೇಷ[…]
ಸಮಾಜ ಬಂಧು
ನಾವು ಈ ಜಗತ್ತಿನ ಎಲ್ಲೆಡೆ ಹೋಗಿ ಪರಿಶೀಲಿಸಿದರೂ, ನಮಗೆ ಸಿಗುವ ಒಂದು ಸತ್ಯಾಂಶವೇನೆಂದರೆ ಸಮಾಜದ ಅಥವಾ ಜಗತ್ತಿನ ಉದ್ಧಾರಕ್ಕಾಗಿ, ನೇರವಾಗಿ ಸಂಬಂಧಿಸುವವರು ಮಹಾತ್ಮರು ಮಾತ್ರವಾಗಿರುವರು ಎಂದಾಗಿದೆ! ಎಲ್ಲಾ ಧರ್ಮಗಳಲ್ಲಿ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿರುವವರು ಇರುವರು. ಅದೇ ರೀತಿ ಮೋಕ್ಷವನ್ನು ಪಡೆಯುವ ದಾರಿಯಲ್ಲಿ ಇರುವವರಿರುವರು. ಪಿತೃ ಲೋಕವನ್ನಾದರೂ ಸೇರಿ ಬಿಡಲು[…]
ಧರ್ಮಗಳ ಹೆಸರಲ್ಲಿ ಮಾಡುವ ತಪ್ಪುಗಳು ಮತ್ತು ಧರ್ಮದ ಸಂಬಂಧ
ಹೆಚ್ಚಿನವರು ಧರ್ಮದ ಹೆಸರಲ್ಲಿ ಮಾಡುವ ತಪ್ಪು ಅದು ಧರ್ಮಕ್ಕೆ ಸಂಬಂಧಿಸಿಲ್ಲ ಎನ್ನುವರು. ಈಗ ಧರ್ಮ ಎಂದರೇನು? ಅದು, ತಾನೂ ಚೆನ್ನಾಗಿದ್ದು ಇತರರೂ ಚೆನ್ನಾಗಿರಬೇಕೆಂಬ ನಿಲುವು. ಇದು ವ್ಯಕ್ತಿಯಾದರೂ ಸಮಾಜವಾದರೂ ಇದೊಂದೇ ನಿಲುವು ಇರುವುದು. ತಮ್ಮ ಸ್ವಾರ್ಥದಿಂದಾಗಿ ಇತರರಿಗೆ ತೊಂದರೆಯಾಗುವ ಕಳ್ಳರು ಇತ್ಯಾದಿ ಕಿಡಿಗೇಡಿಗಳನ್ನು ಶಿಕ್ಷಿಸುವುದು ಮತ್ತು ಉತ್ತಮರನ್ನು ರಕ್ಷಿಸುವುದು[…]