ಪ್ರಶ್ನೋತ್ತರಗಳು

ದೇವರು, ಧರ್ಮ, ನಂಬಿಕೆ, ಆಚಾರ, ಮತ್ತು ಆಧ್ಯಾತ್ಮ ಇವುಗಳ ಹಿನ್ನೆಲೆಯಲ್ಲಿ ನಿಮ್ಮ ನಿಲುವನ್ನು ಸ್ಪಷ್ಟಪಡಿಸಬಹುದೇ? ನಾನು ಆಚಾರ, ನಂಬಿಕೆಗಳು ಯಾರಿಗೂ ಬೇಡ ಎಂದೆಲ್ಲಾ ಹೇಳುವುದಿಲ್ಲ. ಯಾವೆಲ್ಲಾ ಆಚಾರ ನಂಬಿಕೆಗಳು ಮಾನವರನ್ನು ತಮ್ಮೊಳಗೆ ಬೇರ್ಪಡಿಸುವವೋ, ಮತ್ತು ಮಾನವೀಯತೆಯೇ ಇಲ್ಲದವುಗಳಾಗಿರುವವೋ, ಅವುಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಹೇಳುವೆನು ಅಷ್ಟೆ. ಅನ್ಯಗ್ರಹಜೀವಿಗಳ ಶಿಲಾಯುಗದಿಂದಲೇ[…]

Continue reading …

ಪರಿಚಯ – ಮುಖ್ಯ ವಿಚಾರಗಳು

ಪರಿಚಯ ಓಂದೇವ ಅವರು ಬರೋಬ್ಬರಿ ಹದಿನೈದು ವರ್ಷಗಳಷ್ಟು ಸುಧೀರ್ಘ ಕಾಲ ಸೂಕ್ಷ್ಮದ ಬೇಹುಗಾರಿಕೆಯನ್ನು ಮಾಡಿರುವರು. ಆ ಒಟ್ಟು ಹದಿನೈದು ವರುಷಗಳಲ್ಲಿ ಹೆಚ್ಚು ಕಡಿಮೆ ಏಳೆಂಟು ವರುಷಗಳು ಕಳೆದ ನಂತರದಲ್ಲಿ ಮಾತ್ರವೇ ಅವರು ಅದರ ಕುರಿತಾಗಿ ಬರೆಯಲು ಆರಂಭಿಸಿರುವುದು. ನಾವು ಅವರ ಬರಹಗಳನ್ನು ಈ ಜಾಲತಾಣದಲ್ಲಿ ಪ್ರಸ್ತುತಪಡಿಸುವಾಗ, ಅವರ ಆ[…]

Continue reading …

ದೇವರನ್ನೇ ನಂಬದ ಧರ್ಮಗಳು ಮತ್ತು ದೇವರ ಮೇಲಿನ ಭಯ

ದೇವರನ್ನೇ ನಂಬದ ಧರ್ಮಗಳ ಜನರಿಗೆ ದೇವರ ಹೆದರಿಕೆ ಇಲ್ಲ, ಮತ್ತು ಅದು ಈ ಜಗತ್ತಿಗೆ ಅಪಾಯ ಎಂದು ಹೇಳಿಕೊಳ್ಳುವವರು ಇದ್ದಾರೆ. ನಾವು ನಿಜವಾಗಿಯೂ ದೇವರಿಲ್ಲದ ಧರ್ಮಗಳನ್ನು ಮತ್ತು ದೇವರನ್ನು ಭಯ ಭಕ್ತಿಯಿಂದ ಪಾಲಿಸುವ ಧರ್ಮಗಳನ್ನು ಹೋಲಿಸಿ ನೋಡಿದರೆ, ನಮಗೆ ದೇವರ ಭಯವನ್ನು ಹೊತ್ತುಕೊಂಡಿರುವ ಧರ್ಮಗಳಿಂದಲೇ ಹೆಚ್ಚು ಹಿಂಸೆ ಮಾನವರಿಗೆ[…]

Continue reading …

ಧರ್ಮಗಳ ಹೆಸರಲ್ಲಿ ಮಾಡುವ ತಪ್ಪುಗಳು ಮತ್ತು ಧರ್ಮದ ಸಂಬಂಧ

ಹೆಚ್ಚಿನವರು ಧರ್ಮದ ಹೆಸರಲ್ಲಿ ಮಾಡುವ ತಪ್ಪು ಅದು ಧರ್ಮಕ್ಕೆ ಸಂಬಂಧಿಸಿಲ್ಲ ಎನ್ನುವರು. ಈಗ ಧರ್ಮ ಎಂದರೇನು? ಅದು, ತಾನೂ ಚೆನ್ನಾಗಿದ್ದು ಇತರರೂ ಚೆನ್ನಾಗಿರಬೇಕೆಂಬ ನಿಲುವು. ಇದು ವ್ಯಕ್ತಿಯಾದರೂ ಸಮಾಜವಾದರೂ ಇದೊಂದೇ ನಿಲುವು ಇರುವುದು. ತಮ್ಮ ಸ್ವಾರ್ಥದಿಂದಾಗಿ ಇತರರಿಗೆ ತೊಂದರೆಯಾಗುವ ಕಳ್ಳರು ಇತ್ಯಾದಿ ಕಿಡಿಗೇಡಿಗಳನ್ನು ಶಿಕ್ಷಿಸುವುದು ಮತ್ತು ಉತ್ತಮರನ್ನು ರಕ್ಷಿಸುವುದು[…]

Continue reading …

ಭೌತಿಕವಾದಿಗಳ ‘ಎಲ್ಲವೂ ಸುಳ್ಳು’ ಎಂಬ ವಾದ

ಮರಣಾನಂತರ ಏನೂ ಇಲ್ಲ ಎನ್ನುವ ಭೌತಿಕವಾದಿಗಳು ಕೂಡಾ ಒಂದು ರೀತಿಯ ನಂಬಿಕೆಯವರು, ಮತ್ತು ಅವರೂ ಒಂದು ಆಧಾರ ರಹಿತ ನಂಬಿಕೆಯ ಪಂಥವನ್ನು ಕಟ್ಟಿಕೊಂಡಿದ್ದಾರೆ. ಆದರೆ, ಅವರನ್ನು ಯಾರೂ ಮತಾಂತರ ಮಾಡುವ ಅಗತ್ಯವಿಲ್ಲ. ಆದರೆ, ಅವರು ಅವರ ಆ ಪಂಥದ ಹೆಸರಲ್ಲಿ ಅನೈತಿಕತೆಯನ್ನು ಜಗತ್ತಿನಲ್ಲಿ ಹೆಚ್ಚಿಸದಿದ್ದರೆ ಸಾಕಾಗುವುದು ಅಷ್ಟೆ. ಸೂಕ್ಷ್ಮ[…]

Continue reading …

ಜಾತಿ ಪರ ವಾದ

ಜಾತಿಯನ್ನು ಹೊಗಳುವುದು ಮತ್ತು ಕೊಳೆತ ವಸ್ತುವನ್ನು ಹೊಗಳುವುದು ಒಂದೇ ಆಗುವುದು. ಯಾಕೆಂದರೆ ಮಹಾತ್ಮರು ಕಣ್ಣೀರಿಟ್ಟು ಹೇಳಿದ ಮಾತುಗಳನ್ನು ಕಸದಂತೆ ದೂರ ಎಸೆದು, ಸ್ವಾರ್ಥದ ಮಹಾ ಪಾಪದ ದುರ್ವಾಸನೆಯನ್ನು ಮಲ್ಲಿಗೆಯ ಸುಗಂಧಕ್ಕೆ ಹೋಲಿಸಿ ಜನರನ್ನು ಮೋಸ ಮಾಡಿದ ಆ ವಾಮ ಬುದ್ಧಿಯು ಈ ಜಾತಿಯಾಗುವುದು. ನಂಬಿಕೆಗಳನ್ನು ಉಪಯೋಗಿಸಿ ಮುಗ್ಧ ಜನರನ್ನು[…]

Continue reading …